ನವದೆಹಲಿ:ಉಗ್ರರಿಗೆ ಆರ್ಥಿಕ ನೆರವು ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಪ್ರತ್ಯೇಕತಾವಾದಿ ನಾಯಕ ಸೈಯದ್ ಅಲಿ ಶಾ ಗಿಲಾನಿ ಅಳಿಯ ಅಲ್ತಾಫ್ ಶಾ ಸೇರಿದಂತೆ ಇತರರ ವಿಚಾರಣೆ ನಡೆಸಲುಜಾರಿ ನಿರ್ದೇಶನಾಲಯಕ್ಕೆ (ಇ.ಡಿ) ದೆಹಲಿ ನ್ಯಾಯಾಲಯ ಅನುಮತಿ ನೀಡಿದೆ.
ಎಲ್ಇಟಿ ಮತ್ತು ಮುಂಬೈ ದಾಳಿಯ ಸಂಚುಕೋರ ಹಫೀಜ್ ಸಯೀದ್ಗೆ ಭಯೋತ್ಪಾದನಾ ಕೃತ್ಯ ನಡೆಸಲು ಹಣಕಾಸಿನ ನೆರವು ನೀಡಿದ ಆರೋಪವೂ ಈತನ ಮೇಲಿದೆ.