<p>ಅಯೋಧ್ಯೆ: ಉತ್ತರ ಪ್ರದೇಶದ ಅಯೋಧ್ಯದಲ್ಲಿರುವ ರಾಮ ಮಂದಿರವನ್ನು ಎರಡು ತಿಂಗಳ ನಂತರ ಸೋಮವಾರ ತೆರೆಯಲಾಯಿತು.</p>.<p>ಪ್ರತಿದಿನ ಒಟ್ಟು ಎಂಟು ಗಂಟೆಗಳ ಕಾಲ ದರ್ಶನವಿರುತ್ತದೆ. ಬೆಳಿಗ್ಗೆ 8 ರಿಂದ ಮಧ್ಯಾಹ್ನ 1 ಮತ್ತು ಮಧ್ಯಾಹ್ನ 3ರಿಂದ 6 ಗಂಟೆಯವರೆಗೆ ಭಕ್ತರು ದರ್ಶನ ಪಡೆಯಲು ಅವಕಾಶ ಕಲ್ಪಿಸಲಾಗಿದೆ.</p>.<p>ಮುಖ್ಯ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಹೇಳುವಂತೆ, ‘ಒಂದು ಬಾರಿಗೆ ಐದು ಮಂದಿಗೆ ಮಾತ್ರ ದೇವರ ಮೂರ್ತಿಯಿಂದ 15 ಮೀಟರ್ ಅಂತರದಲ್ಲಿ ನಮಿಸಲು ಅವಕಾಶವಿರುತ್ತದೆ. ಪ್ರಸಾದ ನೀಡುವುದಿಲ್ಲ’ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಅಯೋಧ್ಯೆ: ಉತ್ತರ ಪ್ರದೇಶದ ಅಯೋಧ್ಯದಲ್ಲಿರುವ ರಾಮ ಮಂದಿರವನ್ನು ಎರಡು ತಿಂಗಳ ನಂತರ ಸೋಮವಾರ ತೆರೆಯಲಾಯಿತು.</p>.<p>ಪ್ರತಿದಿನ ಒಟ್ಟು ಎಂಟು ಗಂಟೆಗಳ ಕಾಲ ದರ್ಶನವಿರುತ್ತದೆ. ಬೆಳಿಗ್ಗೆ 8 ರಿಂದ ಮಧ್ಯಾಹ್ನ 1 ಮತ್ತು ಮಧ್ಯಾಹ್ನ 3ರಿಂದ 6 ಗಂಟೆಯವರೆಗೆ ಭಕ್ತರು ದರ್ಶನ ಪಡೆಯಲು ಅವಕಾಶ ಕಲ್ಪಿಸಲಾಗಿದೆ.</p>.<p>ಮುಖ್ಯ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಹೇಳುವಂತೆ, ‘ಒಂದು ಬಾರಿಗೆ ಐದು ಮಂದಿಗೆ ಮಾತ್ರ ದೇವರ ಮೂರ್ತಿಯಿಂದ 15 ಮೀಟರ್ ಅಂತರದಲ್ಲಿ ನಮಿಸಲು ಅವಕಾಶವಿರುತ್ತದೆ. ಪ್ರಸಾದ ನೀಡುವುದಿಲ್ಲ’ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>