‘ಚಿತ್ತೂರಿನ ಶ್ರೀಕಾಳಹಸ್ತಿ ಮತ್ತುಕನಿಪಕಂ ವರಸಿದ್ಧಿ ವಿನಾಯಕ ದೇವಾಲಯಗಳ ಛತ್ರಗಳನ್ನೂ ಬಳಸಿಕೊಳ್ಳಲು ಆಡಳಿತ ಮಂಡಳಿಯು ಬಿಟ್ಟಕೊಟ್ಟಿದೆ.‘ಪದ್ಮಾವತಿ ನಿಲಯದ ಒಂದು ಬ್ಲಾಕ್ನ 100 ಕೊಠಡಿ, ಕನಿಪಕಂನಲ್ಲಿ 88 ಕೊಠಡಿಗಳು ಮತ್ತು ಶ್ರೀಕಳಹಸ್ತಿಯಲ್ಲಿ 14 ಕೊಠಡಿಗಳು ಕ್ವಾರಂಟೈನ್ಗೆ ಬಳಕೆಯಾಗುತ್ತಿದೆ’ ಎಂದು ಜಿಲ್ಲಾಧಿಕಾರಿ ಡಾ. ಭರತ್ ಗುಪ್ತಾ ತಿಳಿಸಿದ್ದಾರೆ.