ಪ್ರಧಾನಿ ಕಚೇರಿ, ‘ನಾವೆಲ್ಲ ಒಂದೇ ಕುಟುಂಬದ ಸದಸ್ಯರು. ಇದುವೇ ಭಾರತದ ಚೇತನ. ಪ್ರತಿಯೊಬ್ಬ ಭಾರತೀಯನು ಖುಷಿ ಮತ್ತು ಆರೋಗ್ಯವಾಗಿರಬೇಕು ಎಂದೇ ನಾವು ಬಯಸುತ್ತೇವೆ. ಸಬ್ಕಾ ಸಾತ್, ಸಬ್ಕಾ ವಿಕಾಸ್, ಸಬ್ಕಾ ವಿಶ್ವಾಸ್’ ಮಾರ್ಗದರ್ಶನದಲ್ಲಿ ಭಾರತದ ಪ್ರತೀ ಪ್ರಜೆಯ ಕಲ್ಯಾಣಕ್ಕಾಗಿ ನಾವು ಕೆಲಸ ಮಾಡುತ್ತೇವೆ’ ಎಂದು ಟ್ವೀಟ್ನಲ್ಲಿ ಹೇಳಿದೆ.