‘ತೆರವಾದ ಈ ಸ್ಥಾನಗಳಿಗೆ ಪ್ರತ್ಯೇಕವಾಗಿ ಉಪಚುನಾವಣೆ ನಡೆಸಲು ಚುನಾವಣಾ ಆಯೋಗ ಹೊರಡಿಸಿರುವ ಆದೇಶ ಅಸಂವಿಧಾನಿಕ, ನಿರಂಕುಶ, ಕಾನೂನುಬಾಹಿರ ಹಾಗೂ ಸಂವಿಧಾನದ 14ನೇ ಕಲಮಿನ ಉಲ್ಲಂಘನೆಯಾಗುತ್ತದೆ ಎಂದು ಘೋಷಿಸಿ, ಈ ಆದೇಶವನ್ನು ವಜಾಗೊಳಿಸಬೇಕು’ ಎಂದು ಕೋರಿ ಗುಜರಾತ್ ವಿಧಾಸಭೆಯಲ್ಲಿ ವಿರೋಧ ಪಕ್ಷದ ನಾಯಕ ಪರೇಶ್ಭಾಯಿ ಧನಾನಿ ಅರ್ಜಿ ಸಲ್ಲಿಸಿದ್ದಾರೆ.