ಮಸೂದೆಗೆ ರಾಜ್ಯಸಭೆಯ ಅಂಗೀಕಾರ ದೊರೆಯದ ಕಾರಣ 2018ರ ಸೆಪ್ಟೆಂಬರ್ನಲ್ಲಿ ಮೊದಲ ಬಾರಿಗೆ ಸುಗ್ರೀವಾಜ್ಞೆ ಹೊರಡಿಸಿದ್ದ ಕೇಂದ್ರ ಸರ್ಕಾರ ಈಗ ಮತ್ತೊಮ್ಮೆ ಮಸೂದೆಯನ್ನು ಲೋಕಸಭೆ
ಯಲ್ಲಿ ಮಂಡಿಸಿ ಅಂಗೀಕಾರ ಪಡೆದು
ಕೊಂಡಿದೆ. ಎರಡನೇ ಬಾರಿಯೂ ರಾಜ್ಯಸಭೆಯ ಒಪ್ಪಿಗೆ ದೊರೆಯದ ಕಾರಣ ಹೊಸದಾಗಿ ಸುಗ್ರೀವಾಜ್ಞೆ ಹೊರಡಿಸಿದೆ. ಸುಗ್ರೀವಾಜ್ಞೆ ಆರು ತಿಂಗಳು ಜಾರಿಯಲ್ಲಿರುತ್ತದೆ.