ತಕ್ಷಣವೇ ಗಾಜಿಯಾಬಾದ್ ಹಾಗೂ ನವದೆಹಲಿಯಿಂದ ವಿಪತ್ತು ನಿರ್ವಹಣಾ ಪಡೆಯ ಎರಡು ತಂಡಗಳನ್ನು ಕರೆಸಿಕೊಳ್ಳಲಾಗಿದೆ.ನಾಲ್ಕನೇ ಮಹಡಿಯ ಮೇಲ್ಛಾವಣಿ ನಿರ್ಮಿಸಲು ಕಾಂಕ್ರಿಟ್ ತುಂಬುತ್ತಿದ್ದ ವೇಳೆ ಕಟ್ಟಡ ಕುಸಿದುಬಿದ್ದಿದೆ. ಘಟನೆ ನಡೆಯುತ್ತಿದ್ದಂತೆಯೇ, ಮಾಲೀಕ ನಾಪತ್ತೆಯಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.