ಮುಂಬೈ ಮೆಟ್ರೊ ಕಾಮಗಾರಿಗಾಗಿ ಆರೆ ಪ್ರದೇಶದಲ್ಲಿ ಮರಗಳನ್ನು ನಾಶ ಮಾಡುತ್ತಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿದ ಠಾಕ್ರೆ, ಮರಗಳನ್ನು ನಾಶ ಮಾಡಿದ್ದಕ್ಕಾಗಿ ಅಧಿಕಾರಿಗಳು ಬೆಲೆ ತೆರಬೇಕಾಗುತ್ತದೆ ಎಂದಿದ್ದಾರೆ. ಮುಂಬೈ ಮೆಟ್ರೊ ಕಾಮಗಾರಿಗಾಗಿ ಆರೆ ಮಿಲ್ಕ್ ಕಾಲೊನಿಯಲ್ಲಿ 2,141 ಮರಗಳನ್ನು ಕಡಿಯಲಾಗಿದೆ.