2019ರ ಗಜೆಟ್ನಲ್ಲಿ ಈ ಅಧಿಸೂಚನೆಯನ್ನು ಪ್ರಕಟಿಸಲಾಗಿತ್ತು. ನಿವೃತ್ತ ಸೇನಾ ಅಧಿಕಾರಿ ಎಸ್.ಜಿ. ಒಂಬತ್ಕೆರೆ ಮತ್ತು ಮಾನವಹಕ್ಕುಗಳ ಕಾರ್ಯಕರ್ತ ಬೇಜ್ವಾಡಾ ವಿಲ್ಸನ್ ಅವರು ಸಲ್ಲಿಸಿದ ಅರ್ಜಿಯಲ್ಲಿ ಅಧಿಸೂಚನೆ ಮತ್ತು ನಿಯಂತ್ರಣ ನಿಯಮಗಳು ಸಂವಿಧಾನವು ನಾಗರಿಕರಿಗೆ ನೀಡಿದ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎಂದು ಆರೋಪಿಸಿದ್ದರು.