ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಗನ ಮದುವೆ: ಬಿಜೆಪಿಯ ಮುರುಗೇಶ್‌ ನಿರಾಣಿಯಿಂದ ಪತ್ರಕರ್ತರಿಗೆ ಉಡುಗೊರೆ

Last Updated 8 ಫೆಬ್ರುವರಿ 2018, 7:07 IST
ಅಕ್ಷರ ಗಾತ್ರ

ಬಾಗಲಕೋಟೆ: ಬಿಜೆಪಿ ಮುಖಂಡ ಮುರುಗೇಶ್‌ ನಿರಾಣಿ ತಮ್ಮ ಮಗನ ಮದುವೆ ಪ್ರಯುಕ್ತ ಜಿಲ್ಲೆಯ ಪರ್ತಕರ್ತರಿಗೆ ಸೂಟುಬೂಟು ಮತ್ತು ರೇಷ್ಮೆಸೀರೆಗಳನ್ನು ಹಂಚುತ್ತಿದ್ದಾರೆ.

ನಿರಾಣಿ ಅವರ ಮಗ ಮತ್ತು ಸಂಸದ ಜಿ.ಎಂ.ಸಿದ್ದೇಶ್ವರ ಅವರ ತಮ್ಮನ ಮಗಳಿಗೆ ವಿವಾಹ ನಿಶ್ಚಯವಾಗಿದೆ. ವಿವಾಹದ ಆಮಂತ್ರಣ ಪತ್ರದ ಜತೆಗೆ ಉಡುಗೊರೆಗಳನ್ನು ವಿತರಿಸಲಾಗುತ್ತಿದೆ.

ಮದುವೆ ನಿಮಿತ್ತ ನಿರಾಣಿ ಅವರು ಪತ್ರಕರ್ತರಿಗೆ ಆರೋಗ್ಯ ವಿಮೆಯನ್ನೂ ಮಾಡಿಸುತ್ತಿದ್ದಾರೆ.

ಬಾಗಲಕೋಟೆ ಜಿಲ್ಲೆಯ ‘ಪ್ರಜಾವಾಣಿ’ ವರದಿಗಾರ ಜಿ.ಎಚ್‌.ವೆಂಕಟೇಶ ‘ಉತ್ತಮ ಬಟ್ಟೆಗಳನ್ನು ಕೊಳ್ಳುವಷ್ಟು ಸಂಬಳವನ್ನು ನನ್ನ ಸಂಸ್ಥೆ ನೀಡುತ್ತಿದೆ’ ಎಂದು ಉಡುಗೊರೆ ನಿರಾಕರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT