ರಾಯ್ಬರೇಲಿಯಲ್ಲಿ ಸಂತ್ರಸ್ತೆ ಸಂಚರಿಸುತ್ತಿದ್ದ ಕಾರಿಗೆ ಟ್ರಕ್ ಡಿಕ್ಕಿ ಹೊಡಿದಿದ್ದು, ಈಕೆಯ ಪರಿಸ್ಥಿತಿ ಗಂಭೀರವಾಗಿದೆ ಎಂದು ಹಿಂದೂಸ್ತಾನ್ ಟೈಮ್ಸ್ ಪತ್ರಿಕೆ ವರದಿ ಮಾಡಿದೆ.ಈಕೆಯ ಜತೆ ಅತ್ತೆ ಮತ್ತು ವಕೀಲ ಮಹೇಂದ್ರ ಸಿಂಗ್ ಕಾರಿನಲ್ಲಿದ್ದಿದ್ದು, ಅಪಘಾತ ಸ್ಥಳದಲ್ಲೇ ಇವರಿಬ್ಬರು ಮೃತಪಟ್ಟಿದ್ದಾರೆ.ಸಂತ್ರಸ್ತೆಯನ್ನು ಲಖನೌ ಆಸ್ಪತ್ರೆಗೆ ದಾಖಲಿಸಲಾಗಿದೆ.