ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರ ಸಚಿವ ಸಂಪುಟಕ್ಕೆ ಕುಶ್ವಾಹ ನೀಡಿದ್ದ ರಾಜೀನಾಮೆ ಅಂಗೀಕಾರ

Last Updated 11 ಡಿಸೆಂಬರ್ 2018, 10:47 IST
ಅಕ್ಷರ ಗಾತ್ರ

ನವದೆಹಲಿ: ಆರ್‌ಎಲ್‌ಎಸ್‌ಪಿ ಅಧ್ಯಕ್ಷ ಉಪೇಂದ್ರ ಕುಶ್ವಾಹ ಅವರು ಕೇಂದ್ರ ಸಚಿವ ಸಂಪುಟಕ್ಕೆ ನೀಡಿದ್ದ ರಾಜೀನಾಮೆಯನ್ನು ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರು ಮಂಗಳವಾರ ಅಂಗೀಕರಿಸಿದ್ದಾರೆ.

ಪ್ರಧಾನಮಂತ್ರಿ ಅವರ ಸಲಹೆ ಮೇರೆಗೆ ಕುಶ್ವಾಹಾ ಅವರ ರಾಜೀನಾಮೆಯನ್ನು ತಕ್ಷಣದಿಂದಲೇ ಅನ್ವಯವಾಗುವಂತೆ ಅಂಗೀಕರಿಸಲಾಗಿದೆ ಎಂದು ರಾಷ್ಟ್ರಪತಿ ಭವನದ ಹೊರಡಿಸಿರುವ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಕುಶ್ವಾಹ ಅವರು ಮಾನವ ಸಂಪನ್ಮೂಲ ಅಭಿವೃದ್ಧಿ ಖಾತೆಯ ರಾಜ್ಯ ಸಚಿವರಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT