‘ದೆಹಲಿ ಮುಖ್ಯಮಮಂತ್ರಿ ಅರವಿಂದ ಕೇಜ್ರಿವಾಲ್ ಮತ್ತು ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಅವರು ಮೆಲಾನಿಯಾ ಅವರ ಶಾಲಾ ಭೇಟಿ ಕಾರ್ಯಕ್ರಮಕ್ಕೆ ಹಾಜರಾಗಲು ಯಾವುದೇ ನಿರ್ಬಂಧಗಳಿಲ್ಲ. ಆದರೆ, ಇದು ರಾಜಕೀಯ ಕಾರ್ಯಕ್ರಮವಲ್ಲ. ಮುಖ್ಯವಾಗಿ ಇಲ್ಲಿ ಶಿಕ್ಷಣ, ಶಾಲೆ, ವಿದ್ಯಾರ್ಥಿಗಳ ಬಗ್ಗೆ ಗಮನ ಹರಿಸುವುದು ಉತ್ತಮ,’ ಎಂದು ರಾಯಭಾರ ಕಚೇರಿಯ ವಕ್ತಾರ ತಿಳಿಸಿದ್ದಾರೆ.