ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಂದೇ ಭಾರತ್‌ ಮಿಷನ್‌| ಸಿಂಗಪುರದಿಂದ 234 ಮಂದಿ ಭಾರತೀಯರನ್ನು ಕರೆತಂದ ಏರ್ ಇಂಡಿಯಾ

Last Updated 11 ಮೇ 2020, 1:35 IST
ಅಕ್ಷರ ಗಾತ್ರ

ನವದೆಹಲಿ: ‘ಸಿಂಗಾಪುರದಿಂದ ಏರ್‌ ಇಂಡಿಯಾ ವಿಮಾನಶುಕ್ರವಾರ ಬೆಳಿಗ್ಗೆ 234 ಮಂದಿ ಭಾರತೀಯರೊಂದಿಗೆದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ’ ಎಂದು ವಿಮಾನಯಾನ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಕೊರೊನಾ ವೈರಸ್‌ ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಸಿಲುಕಿದ್ದ ಭಾರತೀಯ ಪ್ರಜೆಗಳನ್ನು ಸ್ವದೇಶಕ್ಕೆ ಕರೆತರಲು ಗುರುವಾರ ವಂದೇ ಭಾರತ್‌ ಕಾರ್ಯಾಚರಣೆಯನ್ನು ಆರಂಭಿಸಲಾಗಿತ್ತು.

‘234 ಮಂದಿ ಭಾರತೀಯರನ್ನು ಕರೆತಂದ ಏರ್‌ ಇಂಡಿಯಾ ಬಿ–787 ವಿಮಾನ ಬೆಳಿಗ್ಗೆ 11.45ರ ಸುಮಾರಿಗೆ ದೆಹಲಿ ವಿಮಾಣ ನಿಲ್ದಾಣಕ್ಕೆ ಬಂದಿಳಿದಿದೆ’ ಎಂದು ವಿಮಾನಯಾನ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT