<p><strong>ನವದೆಹಲಿ</strong>:ಕೊರೊನಾವೈರಸ್ ಲಾಕ್ಡೌನ್ನಿಂದಾಗಿ ವಿದೇಶದಲ್ಲಿ ಸಿಲುಕಿರುವ ಭಾರತೀಯರನ್ನು ತಾಯ್ನಾಡಿಗೆ ಕರೆತರುವ <strong>ವಂದೇ ಭಾರತ್ ವಿಷನ್</strong>ನಎರಡನೇ ಹಂತದಲ್ಲಿ ಬಾಂಗ್ಲಾದೇಶದಲ್ಲಿರುವ ಭಾರತೀಯರು ಶುಕ್ರವಾರ ಶ್ರೀನಗರಕ್ಕೆ ತಲುಪಲಿದ್ದಾರೆ.</p>.<p>ಏರ್ ಇಂಡಿಯಾ ವಿಮಾನವು ಢಾಕಾದಿಂದ ಹೊರಡಲಿದ್ದು, ಬಾಂಗ್ಲಾದೇಶದಿಂದ ಬರುತ್ತಿರುವ ವಿದ್ಯಾರ್ಥಿಯೊಬ್ಬ ಭಾರತೀಯ ರಾಯಭಾರಿ ಕಚೇರಿಗೆ ಧನ್ಯವಾದ ಹೇಳಿವಿಡಿಯೊ ಟ್ವೀಟ್ ಮಾಡಿದ್ದಾರೆ.</p>.<p>ಬಾಂಗ್ಲಾದೇಶದಲ್ಲಿರುವ ವಿದ್ಯಾರ್ಥಿಗಳನ್ನು ನಾವು ಇವತ್ತು ಕಳುಹಿಸಲು ಸಿದ್ಧತೆ ಮಾಡಿದ್ದೇವೆ.ಢಾಕಾದಿಂದ ಮೊದಲ ಏರ್ ಇಂಡಿಯಾ ವಿಮಾನ ಹೊರಡಲಿದ್ದು 2020 ಮೇ.8ರಂದು ತಲುಪಲಿದೆ. ಇನ್ನೂ ಹೆಚ್ಚಿನ ವಿಮಾನಗಳು ಹೊರಡಲು ಸಿದ್ಧವಾಗಿವೆ ಎಂದು ಶುಕ್ರವಾರ ರಾಯಭಾರಿ ಕಚೇರಿ ಟ್ವೀಟ್ ಮಾಡಿದೆ.</p>.<p>ಸರ್ಕಾರದ ಮಾರ್ಗಸೂಚಿ ಪ್ರಕಾರ ಪ್ರಯಾಣಿಕರನ್ನು ಆಯಾ ರಾಜ್ಯ ಸರ್ಕಾರದ ಕ್ವಾರಂಟೈನ್ ಕೇಂದ್ರಗಳಲ್ಲಿರಿಸಲಾಗುವುದು.<br />ಗರ್ಭಿಣಿಯರು, ತುರ್ತು ಚಿಕಿತ್ಸೆ ಬೇಕಾದವರು ,ಆಪ್ತ ಸಂಬಂಧಿಕರ ಅಂತ್ಯ ಸಂಸ್ಕಾರದಲ್ಲಿ ಭಾಗವಹಿಸಲು ಬಂದವರು, ಹಿರಿಯ ನಾಗರಿಕರು,10 ವರ್ಷದಿಂದ ಕೆಳಗಿನ ಮಕ್ಕಳಿಗೆ ಮನೆಗೆ ಹೋಗಲು ಅನುಮತಿ ನೀಡಿದ್ದು, 14 ದಿನಗಳ ಕಾಲ ಹೋಮ್ ಕ್ವಾರಂಟೈನ್ನಲ್ಲಿರಲು ಸೂಚಿಸಲಾಗಿದೆ.</p>.<p><strong>ಇದನ್ನೂ ಓದಿ:</strong><a href="www.prajavani.net/stories/national/vandebharatmission-first-flights-land-in-kerala-with-363-from-uae-726023.html" target="_blank">ವಂದೇ ಭಾರತ್ ಮಿಷನ್: ಯುಎಇಯಿಂದ ಕೇರಳಕ್ಕೆ 363 ಮಂದಿ ಭಾರತೀಯರ ಆಗಮನ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>:ಕೊರೊನಾವೈರಸ್ ಲಾಕ್ಡೌನ್ನಿಂದಾಗಿ ವಿದೇಶದಲ್ಲಿ ಸಿಲುಕಿರುವ ಭಾರತೀಯರನ್ನು ತಾಯ್ನಾಡಿಗೆ ಕರೆತರುವ <strong>ವಂದೇ ಭಾರತ್ ವಿಷನ್</strong>ನಎರಡನೇ ಹಂತದಲ್ಲಿ ಬಾಂಗ್ಲಾದೇಶದಲ್ಲಿರುವ ಭಾರತೀಯರು ಶುಕ್ರವಾರ ಶ್ರೀನಗರಕ್ಕೆ ತಲುಪಲಿದ್ದಾರೆ.</p>.<p>ಏರ್ ಇಂಡಿಯಾ ವಿಮಾನವು ಢಾಕಾದಿಂದ ಹೊರಡಲಿದ್ದು, ಬಾಂಗ್ಲಾದೇಶದಿಂದ ಬರುತ್ತಿರುವ ವಿದ್ಯಾರ್ಥಿಯೊಬ್ಬ ಭಾರತೀಯ ರಾಯಭಾರಿ ಕಚೇರಿಗೆ ಧನ್ಯವಾದ ಹೇಳಿವಿಡಿಯೊ ಟ್ವೀಟ್ ಮಾಡಿದ್ದಾರೆ.</p>.<p>ಬಾಂಗ್ಲಾದೇಶದಲ್ಲಿರುವ ವಿದ್ಯಾರ್ಥಿಗಳನ್ನು ನಾವು ಇವತ್ತು ಕಳುಹಿಸಲು ಸಿದ್ಧತೆ ಮಾಡಿದ್ದೇವೆ.ಢಾಕಾದಿಂದ ಮೊದಲ ಏರ್ ಇಂಡಿಯಾ ವಿಮಾನ ಹೊರಡಲಿದ್ದು 2020 ಮೇ.8ರಂದು ತಲುಪಲಿದೆ. ಇನ್ನೂ ಹೆಚ್ಚಿನ ವಿಮಾನಗಳು ಹೊರಡಲು ಸಿದ್ಧವಾಗಿವೆ ಎಂದು ಶುಕ್ರವಾರ ರಾಯಭಾರಿ ಕಚೇರಿ ಟ್ವೀಟ್ ಮಾಡಿದೆ.</p>.<p>ಸರ್ಕಾರದ ಮಾರ್ಗಸೂಚಿ ಪ್ರಕಾರ ಪ್ರಯಾಣಿಕರನ್ನು ಆಯಾ ರಾಜ್ಯ ಸರ್ಕಾರದ ಕ್ವಾರಂಟೈನ್ ಕೇಂದ್ರಗಳಲ್ಲಿರಿಸಲಾಗುವುದು.<br />ಗರ್ಭಿಣಿಯರು, ತುರ್ತು ಚಿಕಿತ್ಸೆ ಬೇಕಾದವರು ,ಆಪ್ತ ಸಂಬಂಧಿಕರ ಅಂತ್ಯ ಸಂಸ್ಕಾರದಲ್ಲಿ ಭಾಗವಹಿಸಲು ಬಂದವರು, ಹಿರಿಯ ನಾಗರಿಕರು,10 ವರ್ಷದಿಂದ ಕೆಳಗಿನ ಮಕ್ಕಳಿಗೆ ಮನೆಗೆ ಹೋಗಲು ಅನುಮತಿ ನೀಡಿದ್ದು, 14 ದಿನಗಳ ಕಾಲ ಹೋಮ್ ಕ್ವಾರಂಟೈನ್ನಲ್ಲಿರಲು ಸೂಚಿಸಲಾಗಿದೆ.</p>.<p><strong>ಇದನ್ನೂ ಓದಿ:</strong><a href="www.prajavani.net/stories/national/vandebharatmission-first-flights-land-in-kerala-with-363-from-uae-726023.html" target="_blank">ವಂದೇ ಭಾರತ್ ಮಿಷನ್: ಯುಎಇಯಿಂದ ಕೇರಳಕ್ಕೆ 363 ಮಂದಿ ಭಾರತೀಯರ ಆಗಮನ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>