ಕಾಂಗ್ರೆಸ್ ದೆಹಲಿ ಘಟಕದ ಅಧ್ಯಕ್ಷರನ್ನಾಗಿ ಶೀಲಾ ದೀಕ್ಷಿತ್ ಅವರ ನೇಮಕ ಕುರಿತು ಪ್ರತಿಕ್ರಿಯೆ ನೀಡಿದ ಅವರು, ‘ದೆಹಲಿಯಲ್ಲಿ 15 ವರ್ಷಗಳವರೆಗೆ ಆಡಳಿತ ನಡೆಸಿದ್ದ ದೀಕ್ಷಿತ್ ಅವರಿಗೆ ಜನರು ಬೀಳ್ಕೊಡುಗೆ ನೀಡಿದ್ದಾರೆ. ಆದರೂ ಅವರನ್ನು ಮರಳಿ ಕರೆತಂದಿರುವುದು ಕಾಂಗ್ರೆಸ್ಗೆ ನಾಯಕತ್ವದ ಕೊರತೆ ಇದೆ ಎಂಬುವುದನ್ನು ತೋರಿಸುತ್ತದೆ ಎಂದು ಹೇಳಿದರು.