2004ರಲ್ಲಿ ಪದ್ಮಶ್ರೀ, 2018ರಲ್ಲಿ ಪದ್ಮವಿಭೂಷಣ ಪುರಸ್ಕಾರಕ್ಕೆ ಇವರು ಭಾಜನರಾಗಿದ್ದರು. ಪರಮೇಶ್ವರನ್ ಅವರು 1967-71ರ ತನಕ ಭಾರತೀಯ ಜನಸಂಘದ ಕಾರ್ಯದರ್ಶಿ, 1971-77ರ ವರೆಗೆ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. 1977-82ರವರೆಗೆ ದೀನದಯಾಳ್ ಉಪಾಧ್ಯಾಯ ರಿಸರ್ಚ್ ಇನ್ಸ್ಟಿಟ್ಯೂಟ್ ನಿರ್ದೇಶಕರಾಗಿ ದೆಹಲಿಯಲ್ಲಿ ಕೆಲಸ ಮಾಡಿದ್ದರು.ತುರ್ತು ಪರಿಸ್ಥಿತಿ ಸಂದರ್ಭದಲ್ಲಿ 16 ತಿಂಗಳು ಸೆರೆವಾಸ ಅನುಭವಿಸಿದ್ದರು.