ಒದ್ದೆ ಬಟ್ಟೆಯಿಂದ ಬಾಯಿ ಮತ್ತು ಮೂಗುಗಳನ್ನು ಮುಚ್ಚಿಕೊಂಡು ಸುರಕ್ಷತೆಯಿಂದ ಇರುವಂತೆ ಜನರಲ್ಲಿ ಮನವಿ ಮಾಡಿದ್ದಾರೆ.ಅಲ್ಲದೆ, ಸ್ಥಾವರದ ಸುತ್ತಮುತ್ತ ನೀರು ಸಿಂಪರಣೆ ಮಾಡುವುದು, ಜನರಲ್ಲಿ ಮುಖಕ್ಕೆ ಮಾಸ್ಕ್ ಧರಿಸುವಂತೆ ಜಾಗೃತಿ ಮೂಡಿಸುವ ಮೂಲಕ ಅನಿಲ ಸೋರಿಕೆಯ ದುಷ್ಪರಿಣಾಮವನ್ನು ಕಡಿಮೆ ಮಾಡಲಾಗುತ್ತಿದೆ ಎಂದು ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ.