ಕಾರ್ಯಕ್ರಮದಲ್ಲಿ ನಾಲ್ಕು ತಾಸು ಭಾಗಿಯಾಗಿದ್ದರೂ ಮಾಧ್ಯಮಗಳಲ್ಲಿ ತಮ್ಮನ್ನು ತೋರಿಸಿಲ್ಲ ಎಂದು ಅವರು ದೂರಿದ್ದಾರೆ. ರಾಜ್ಯಪಾಲರ ಆರೋಪಕ್ಕೆ ತಕ್ಷಣ ಪ್ರತಿಕ್ರಿಯೆ ನೀಡಿರುವ ಟಿಎಂಸಿ, ‘ರಾಜ್ಯಪಾಲರಿಗೆ ಪ್ರಚಾರದ ಹಂಬಲವಿದೆ’ ಎಂದು ತಿವಿದಿದೆ. ರಾಜ್ಯಪಾಲರು ತಮ್ಮ ಘನತೆಗೆ ತಕ್ಕಂತೆ ವರ್ತಿಸಬೇಕು ಎಂದೂ ಸಲಹೆ ನೀಡಿದೆ.