ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಲ್ಲರೂ ಒಟ್ಟಿಗಿದ್ದೇವೆ; ಹಿಂದಿರುಗಿ ಹೋಗಲ್ಲ, ರಾಜೀನಾಮೆ ಹಿಂಪಡೆಯಲ್ಲ

Last Updated 7 ಜುಲೈ 2019, 15:19 IST
ಅಕ್ಷರ ಗಾತ್ರ

ಮುಂಬೈ: ನಾವೆಲ್ಲರೂ ಒಟ್ಟಿಗಿದ್ದೇವೆ. ರಾಜೀನಾಮೆ ಹಿಂಪಡೆಯುವ ಪ್ರಶ್ನೆಯೇ ಇಲ್ಲ ಎಂದು ಅತೃಪ್ತ ಶಾಸಕರು ಹೇಳಿದ್ದಾರೆ.

ರಾಜೀನಾಮೆ ನೀಡಿರುವ ಶಾಸಕರ ಪರವಾಗಿವ ಮುಂಬೈನಲ್ಲಿ ಭಾನುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಯಶವಂತಪುರ ಶಾಸಕ ಎಸ್‌.ಟಿ ಸೋಮಶೇಖರ್‌, ‘ 13 ಶಾಸಕರು ಸ್ಪೀಕರ್‌ಗೆ ರಾಜೀನಾಮೆ ನೀಡಿದ್ದೇವೆ. ಇದನ್ನೇ ರಾಜ್ಯಪಾಲರಿಗೂ ತಿಳಿಸಿದ್ದೇವೆ. ನಾವೆಲ್ಲರೂ ಒಟ್ಟಿಗಿದ್ದೇವೆ. ಮರಳಿ ಬೆಂಗಳೂರಿಗೆ ಹೋಗುವ ಮಾತಿಲ್ಲ. ರಾಜೀನಾಮೆ ಹಿಂಪಡೆಯುವ ಪ್ರಶ್ನೆಯೇ ಇಲ್ಲ,’ ಎಂದು ಅವರು ಸ್ಪಷ್ಟಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT