ಶರದ್ ಪವಾರ್ ಅವರು ರಾಷ್ಟ್ರೀಯ ನಾಯಕ. ಆದರೆ ಬಿಜೆಪಿ ಮತ್ತು ಅಜಿತ್ ಪವಾರ್ ಅವರು ತಪ್ಪು ಹೆಜ್ಜೆಯನ್ನಿಟ್ಟಿದ್ದಾರೆ. ಶಿವಸೇನಾ, ಕಾಂಗ್ರೆಸ್ ಮತ್ತು ಎನ್ಸಿಪಿಯ 165 ಜನ ಶಾಸಕರು ಇದ್ದಾರೆ. ಈ ವಯಸ್ಸಿನಲ್ಲಿ ಪವಾರ್ ಸಾಹೇಬರಿಗೆ ದ್ರೋಹ ಬಗೆಯುವ ಮೂಲಕ ಅಜಿತ್ ಪವಾರ್ ತಮ್ಮ ಜೀವನದ ದೊಡ್ಡ ತಪ್ಪನ್ನು ಮಾಡಿದ್ದಾರೆ ಎಂದು ತಿಳಿಸಿದರು.