ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಧಿಕಾರಿಗಳೇನು ಮೇಲಿನಿಂದ ಇಳಿದು ಬಂದವರಾ: ಸಚಿವ ರಾಯರಡ್ಡಿ ಪ್ರಶ್ನೆ

Last Updated 17 ಮಾರ್ಚ್ 2018, 8:26 IST
ಅಕ್ಷರ ಗಾತ್ರ

ಕೊಪ್ಪಳ: ‘ಅಧಿಕಾರಿಗಳೇನು ಮೇಲಿನಿಂದ ಇಳಿದು ಬಂದವರಾ? ಸರ್ಕಾರ ವರ್ಗಾವಣೆ ಮಾಡಿದಲ್ಲಿಗೆ ಹೋಗಬೇಕು’ ಎಂದು ಉನ್ನತ ಶಿಕ್ಷಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ರಾಯರಡ್ಡಿ ಹೇಳಿದರು

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅನೂಪ್ ಎ. ಶೆಟ್ಟಿ ಅವರನ್ನು ಕೇವಲ 9 ತಿಂಗಳ ಅವಧಿಯಲ್ಲಿ ವರ್ಗಾವಣೆ ಮಾಡಿದ ಕ್ರಮವನ್ನು ವರದಿಗಾರರು ಪ್ರಶ್ನಿಸಿದಾಗ ಪ್ರತಿಕ್ರಿಯಿಸಿದ ಅವರು, ‘9 ತಿಂಗಳಲ್ಲ 9 ದಿನಗಳಲ್ಲೇ ಆದೇಶ ಕೊಟ್ಟರೂ ಹೋಗಬೇಕು’ ಎಂದರು.

‘ಅಧಿಕಾರಿಗಳು ಸರ್ಕಾರಕ್ಕಿಂತ ದೊಡ್ಡವರಲ್ಲ. ಅವರನ್ನು ಸುಮ್ಮನೆ ಹೀರೋ ಮಾಡುತ್ತಿದ್ದೀರಿ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT