ಈ ಸಂಬಂಧ ಕೇಂದ್ರ ಗೃಹ ಇಲಾಖೆಯ ಪತ್ರಕ್ಕೆ ಪತ್ರದ ಮೂಲಕ ಪ್ರತಿಕ್ರಿಯೆ ನೀಡಿರುವ ಪಶ್ಚಿಮ ಬಂಗಾಳ ಮುಖ್ಯ ಕಾರ್ಯದರ್ಶಿ ರಾಜೀವ್ ಸಿನ್ಹಾ ಮಂಗಳವಾರ ಬರೆದಿರುವ ಪತ್ರದಲ್ಲಿ, ಕೇಂದ್ರ ತಂಡವು ರಾಜ್ಯಕ್ಕೆ ಭೇಟಿ ನೀಡುವ ಮುನ್ನ ತಮಗೆ ಮಾಹಿತಿ ನೀಡಿಲ್ಲ.ಮಾಹಿತಿ ನೀಡದೆ ತಂಡವು ರಾಜ್ಯಕ್ಕೆ ಆಗಮಿಸಿದ್ದು, ತಮ್ಮ ಸ್ವಂತ ನಿರ್ಧಾರದಂತೆ ಬಿಎಸ್ ಎಫ್ ಅತಿಥಿ ಗೃಹ ಹಾಗೂ ಸಿಲುಗುರಿ ಅತಿಥಿ ಗೃಹಗಳಲ್ಲಿಉಳಿದುಕೊಂಡಿವೆ.