ಪಶ್ಚಿಮ ಬಂಗಾಳ ಸಂಸದೀಯ ವ್ಯವಹಾರಗಳ ಸಚಿವ ತಪಸ್ ರಾಯ್, ‘ಬಿಜೆಪಿಯ ನೀತಿಗಳನ್ನು ವಿರೋಧಿಸುತ್ತಿರುವ ಒಂದೇ ಕಾರಣಕ್ಕೆ ಪಶ್ಚಿಮ ಬಂಗಾಳದ ಬಗ್ಗೆ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ತೋರುತ್ತಿದೆ. ಜನ ವಿರೋಧಿ ಕಾನೂನುಗಳಾದ ಸಿಎಎಯನ್ನು ನಾವು ವಿರೋಧಿಸುತ್ತಿರುವುದಕ್ಕೆ, ಕೇಂದ್ರ ಸರ್ಕಾರ ನಮ್ಮ ಸ್ತಬ್ಧಚಿತ್ರ ಪ್ರಸ್ತಾವವನ್ನು ತಿರಸ್ಕರಿಸಿದೆ’ ಎಂದು ತಿಳಿಸಿದರು.