ಮೈಸೂರಿನ ಸಪ್ತಪದಿ ಫೌಂಡೇಶನ್ ಸಂಸ್ಥಾಪಕ ಪ್ರಧಾನ ಕಾರ್ಯದರ್ಶಿ ಎಸ್. ಶ್ರೀನಿವಾಸ್, ಜಿಲ್ಲಾ ಬ್ರಾಹ್ಮಣ ಸಮಾಜ ಸೇವಾ ಸಂಘದ ಅಧ್ಯಕ್ಷ ಡಾ.ಎಸ್.ಆರ್. ಹೆಗಡೆ ಮಾತನಾಡಿದರು. ದಾವಣಗೆರೆಯ ಬ್ರಾಹ್ಮಣ ಸಮಾಜ ಸೇವಾ ಸಂಘದ ಅಧ್ಯಕ್ಷ ಡಾ.ಬಿ.ಟಿ. ಅಚ್ಯುತ, ಉಪಾಧ್ಯಕ್ಷ ಮೋತಿ ಆರ್. ಪರಮೇಶ್ವರ ರಾವ್, ಕಾರ್ಯದರ್ಶಿ ಎಸ್.ಪಿ. ಸತ್ಯನಾರಾಯಣ ರಾವ್, ಸಪ್ತಪದಿ ಫೌಂಡೇಶನ್ನ ಎಸ್. ರಾಘವೇಂದ್ರ ರಾವ್, ಎಸ್. ಚಂದ್ರಶೇಖರ್ ಉಪಸ್ಥಿತರಿದ್ದರು.