ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ‘ನನಗೆ ಬೆಂಬಲ ನೀಡಿದ ಪ್ರತಿಯೊಬ್ಬರನ್ನೂ ಭೇಟಿಯಾಗಿ ಕೃತಜ್ಞತೆ ಅರ್ಪಿಸುವುದು ನನ್ನ ಕರ್ತವ್ಯ,’ ಎಂದರು.ಅಲ್ಲದೆ, ಕೇಂದ್ರದಲ್ಲಿ ಬಿಜೆಪಿಗೆ ವಿಷಯಾಧಾರಿತ ಬೆಂಬಲ ನೀಡಲು ಅವಕಾಶವಿದೆ. ಮಂಡ್ಯ ಅಭಿವೃದ್ಧಿಗಾಗಿ ಜನರ ಅಭಿಪ್ರಾಯ ಪಡೆದು ಮುಂದಿನ ಹೆಜ್ಜೆ ಇಡುತ್ತೇನೆ,’ ಎಂದು ಅವರು ತಿಳಿಸಿದರು.