ವನಿತಾ ಮದಿಲ್ ವಿರುದ್ಧ ಪ್ರತಿಭಟಿಸಿ, ಸಂಘರ್ಷವನ್ನುಂಟು ಮಾಡಿದ ಬಿಜೆಪಿ,ಆರ್ಎಸ್ಎಸ್ ಕಾರ್ಯಕರ್ತರನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್, ಅಶ್ರುವಾಯು ಪ್ರಯೋಗ ನಡೆಸಿದ್ದಾರೆ. ಕಲ್ಲು ತೂರಾಟದಲ್ಲಿ ಸಿಪಿಎಂ, ಬಿಜೆಪಿ ಮತ್ತು ಹಲವಾರು ಪೊಲೀಸರಿಗೆ ಗಾಯಗಳಾಗಿವೆ.ಗಾಯಗೊಂಡವರನ್ನು ಜಿಲ್ಲಾ ಅಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಲಯಾಳ ಮನೋರಮಾ ಪತ್ರಿಕೆ ವರದಿ ಮಾಡಿದೆ.