ರಾಜಸ್ಥಾನದಮಲ್ಪುರದಲ್ಲಿ ನಡೆದ ಪ್ರಚಾರದಲ್ಲಿ ಪಾಲ್ಗೊಂಡು ಮಾತನಾಡಿದ ಅವರು,‘ರಾಮನ ಭಕ್ತ ಹನುಮಂತ ದಲಿತ ಬುಡಕಟ್ಟು ಜನಾಂಗದವನು. ಕಾಡಿನ ನಿವಾಸಿ. ಆತ ಪೂರ್ವದಿಂದ ಪಶ್ಚಿಮ, ಉತ್ತರದಿಂದ ದಕ್ಷಿಣದ ವರೆಗಿನ ಭಾರತದಲ್ಲಿರುವ ಎಲ್ಲಾ ಸಮುದಾಯಗಳ ಸಾಮರಸ್ಯಕ್ಕೆ ಶ್ರಮವಹಿಸಿದವನು. ಇದು ಕೇವಲ ಹನುಮಂತನ ಇಚ್ಛೆಯಾಗಿರಲಿಲ್ಲ. ರಾಮನ ಇಂಗಿತವೂ ಆಗಿತ್ತು. ಇವರಿಬ್ಬರ ಮಹಾತ್ವಾಕಾಂಕ್ಷೆಯನ್ನು ಈಡೇರಿಸುವವರೆಗೆ ವಿಶ್ರಾಂತಿಯ ಮಾತಿಲ್ಲ’ ಎಂದು ಹೇಳಿದ್ದಾರೆ.