<p><strong>ಲಖನೌ: </strong>ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಶುಕ್ರವಾರ ಅಯೋಧ್ಯೆಯಲ್ಲಿ ಏಳು ಅಡಿ ಎತ್ತರದ ಶ್ರೀರಾಮನ ಪ್ರತಿಮೆಯನ್ನು ಅನಾವರಣಗೊಳಿಸಿದರು.</p>.<p>‘ಕೋದಂಡ ರಾಮ’ನ ಅವತಾರದ ಈ ಪ್ರತಿಮೆಯ ಕೆತ್ತನೆಗೆ ಬೀಟೆಮರ (ರೋಸ್ವುಡ್) ಬಳಸಲಾಗಿದೆ. ಕರ್ನಾಟಕ ರಾಜ್ಯ ಕಲೆ ಮತ್ತು ಕರಕುಶಲ ಎಂಪೋರಿಯಂನಿಂದ ₹ 35 ಲಕ್ಷಕ್ಕೆ ಇದನ್ನು ಖರೀದಿಸಲಾಗಿದೆ.</p>.<p>ದೇಶದ ಸಾಂಸ್ಕೃತಿಕ ಪರಂಪರೆಯ ಸಂಶೋಧನೆ ಕಾರ್ಯದಲ್ಲಿ ತೊಡಗಿರುವ ‘ಆಯೋಧ್ಯಾ ಶೋಧ ಸಂಸ್ಥಾನ’ದ ಸಂಗ್ರಹಾಲಯದಲ್ಲಿ ಪ್ರತಿಮೆ ಇಡಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಲಖನೌ: </strong>ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಶುಕ್ರವಾರ ಅಯೋಧ್ಯೆಯಲ್ಲಿ ಏಳು ಅಡಿ ಎತ್ತರದ ಶ್ರೀರಾಮನ ಪ್ರತಿಮೆಯನ್ನು ಅನಾವರಣಗೊಳಿಸಿದರು.</p>.<p>‘ಕೋದಂಡ ರಾಮ’ನ ಅವತಾರದ ಈ ಪ್ರತಿಮೆಯ ಕೆತ್ತನೆಗೆ ಬೀಟೆಮರ (ರೋಸ್ವುಡ್) ಬಳಸಲಾಗಿದೆ. ಕರ್ನಾಟಕ ರಾಜ್ಯ ಕಲೆ ಮತ್ತು ಕರಕುಶಲ ಎಂಪೋರಿಯಂನಿಂದ ₹ 35 ಲಕ್ಷಕ್ಕೆ ಇದನ್ನು ಖರೀದಿಸಲಾಗಿದೆ.</p>.<p>ದೇಶದ ಸಾಂಸ್ಕೃತಿಕ ಪರಂಪರೆಯ ಸಂಶೋಧನೆ ಕಾರ್ಯದಲ್ಲಿ ತೊಡಗಿರುವ ‘ಆಯೋಧ್ಯಾ ಶೋಧ ಸಂಸ್ಥಾನ’ದ ಸಂಗ್ರಹಾಲಯದಲ್ಲಿ ಪ್ರತಿಮೆ ಇಡಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>