ಮೋದಿ ಹತ್ಯೆ ಸಂಚಿನ ಪ್ರಕರಣದಲ್ಲಿ ಪುಣೆ ಪೊಲೀಸರು ಬಂಧಿಸಿರುವ ಯಾರಿಗೂ ಹಿಂಸೆಯಲ್ಲಿ ನಂಬಿಕೆ ಇಲ್ಲ. ಅವರೆಲ್ಲರೂ ಶಾಂತಿಪ್ರಿಯರು. ಎಲ್ಲರೂ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಉಳ್ಳವರು. ಯಾವುದೇ ಕಾರಣಕ್ಕೂ ಹಿಂಸೆಯನ್ನು ಒಪ್ಪುವವರಲ್ಲ. ಅಗಾಧ ಸಾಮಾಜಿಕ ಕಳಕಳಿಯುಳ್ಳ ಅವರೆಲ್ಲರೂ ಮಹಿಳೆಯರು, ಆದಿವಾಸಿಗಳು ಮತ್ತು ಮಾನವ ಹಕ್ಕುಗಳ ರಕ್ಷಣೆಗಾಗಿ ತಮ್ಮ ಜೀವನ ಮುಡುಪಿಟ್ಟವರು’ ಎಂದು ಪ್ರತಿಕ್ರಿಯಿಸಿದ್ದಾರೆ.