ಸಂಸದ ರಾಮದಾಸ್ ತಡಸ್ ಮಾತನಾಡಿ, ಇದುಗಂಭೀರ ಘಟನೆಯಾಗಿದ್ದು, ಇಂತಹ ಘಟನೆಗಳು ಎಂದಿಗೂ ನಡೆಯಕೂಡದು. ಆರೋಪಿ ಯಾರೇ ಆಗಲಿ ಆತನನ್ನು ಬಂಧಿಸಿ ಕಾನೂನಿನಂತೆ ಕ್ರಮ ಕೈಗೊಳ್ಳಿ, ವೈದ್ಯರ ಜೊತೆ ನಾನು ಸತತ ಸಂಪರ್ಕದಲ್ಲಿದ್ದುಗಾಯಾಳುವಿಗೆ ಸರಿಯಾದ ಚಿಕಿತ್ಸೆ ಕೊಡಿಸಲು ಎಲ್ಲಾ ನೆರವು ನೀಡುವುದಾಗಿ ತಿಳಿಸಿದ್ದಾರೆ. ಇದು ಮಹಿಳೆಯ ರಕ್ಷಣೆಯ ವಿಷಯವಾಗಿದೆ ಎಂದು ಹೇಳಿದ್ದಾರೆ.