ಆ ಬಳಿಕ ಸಿಖ್ಖರ ಹತ್ಯೆಗೆ ಪ್ರಚೋದಿಸಿದವರಲ್ಲಿ ಸಜ್ಜನ್ ಕುಮಾರ್ ಕೂಡಾ ಒಬ್ಬರು ಎಂದುಪ್ರತ್ಯಕ್ಷದರ್ಶಿ ಚಾಮ್ ಕೌರ್ ಅವರುಕಳೆದ ನವೆಂಬರ್ 16ರಂದು ಕೋರ್ಟ್ನಲ್ಲಿ ಹೇಳಿಕೆ ನೀಡಿದ್ದರು. ಚಾಮ್ ಅವರಿಗಿಂತ ಮೊದಲು ಶೀಲಾ ಕೌರ್ ಎಂಬುವರು ಕೂಡಾ ಸಜ್ಜನ್ ವಿರುದ್ಧ ಸಾಕ್ಷ್ಯ ನುಡಿದಿದ್ದರು. ಡಿಸೆಂಬರ್ 17ರಂದು ಸಜ್ಜನ್ ಕುಮಾರ್ ದೋಷಿ ಎಂದು ದೆಹಲಿ ಕೋರ್ಟ್ ತೀರ್ಪು ನೀಡಿತ್ತು.