ರಾಹುಲ್ ಗಾಂಧಿ ವಯನಾಡ್ನಿಂದ ಕಣಕ್ಕಿಳಿದಿರುವ ಬಗ್ಗೆ ಟೀಕಿಸಿದ್ದ ಮೋದಿ, ‘ಹಿಂದೂಗಳು ಜಾಸ್ತಿ ಇರುವ ಪ್ರದೇಶದಲ್ಲಿ ಚುನಾವಣಾ ಕಣಕ್ಕಿಳಿಯಲು ಕಾಂಗ್ರೆಸ್ಗೆ ಭಯವಿದೆ’ ಎಂದಿದ್ದರು. ‘ರಾಹುಲ್ ಗಾಂಧಿ ಅಮೇಠಿ ಬಿಟ್ಟು, ಕೇರಳಕ್ಕೆ ಓಡಿಹೋಗಿದ್ದಾರೆ. ಕೇರಳಕ್ಕೆ ಹೋಗಿದ್ದು ಏಕೆ? ಅಮೇಠಿಯಲ್ಲಿ ರಾಹುಲ್ ಕಥೆ ಮುಗಿಯಿತು ಎಂಬುದು ಎಲ್ಲರಿಗೂ ಗೊತ್ತು’ ಎಂದುಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಟೀಕಿಸಿದ್ದರು.