‘ಬಿಜೆಪಿ ಆಡಳಿತವಿಲ್ಲದ ಎಲ್ಲಾ ರಾಜ್ಯಗಳಲ್ಲಿಯೂ (ಕರ್ನಾಟಕ, ಒಡಿಶಾ, ಪಶ್ಚಿಮ ಬಂಗಾಳ, ಆಂಧ್ರಪ್ರದೇಶಗಳಲ್ಲಿ) ಸಿಬಿಐ, ಐಟಿ, ಜಾರಿ ನಿರ್ದೇಶನಾಲಯಗಳ ಅಧಿಕಾರಿಗಳಿಂದ ದಾಳಿ ನಡೆಸಿ, ಮೋದಿ ಬೆದರಿಸುವ ತಂತ್ರ ಬಳಸುತ್ತಿದ್ದಾರೆ. ಮೋದಿ ಅವರು ಜನ ನಾಯಕ ಆಗಲಿಲ್ಲ. ಬದಲಿಗೆ ಶ್ರೀಮಂತರ, ಭ್ರಷ್ಟರ ಮತ್ತು ಹಗರಣಗಾರರ ನಾಯಕರಾದರು’ ಎಂದು ವಾಗ್ದಾಳಿ ನಡೆಸಿದರು.