ಯಡಿಯೂರಪ್ಪ, ದೇವದುರ್ಗ ಶಾಸಕ ಶಿವನಗೌಡ ನಾಯಕ್, ಪ್ರೀತಂ ಗೌಡ ಹಾಗೂ ಪತ್ರಕರ್ತ ಎಂ.ಬಿ.ಮರಮಕಲ್ ವಿರುದ್ಧ ಶರಣಗೌಡ ದೇವದುರ್ಗ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣದ ವಿಚಾರಣೆಗೆ ಹೈಕೋರ್ಟ್ ಪೀಠ ತಡೆಯಾಜ್ಞೆ ನೀಡಿತ್ತು. ತಡೆಯಾಜ್ಞೆ ತೆರವುಗೊಳಿಸಬೇಕು ಎಂದು ಕೋರಿ ಶರಣಗೌಡ ಅರ್ಜಿ ಸಲ್ಲಿಸಿದ್ದರು.