‘ಸೇಡಂ ಹಾಗೂ ದೊಡ್ಡಬಳ್ಳಾಪುರ ತಾಲ್ಲೂಕುಗಳಲ್ಲಿ ಯೋಜನೆ ಪ್ರಾಯೋಗಿಕವಾಗಿ ಜಾರಿಯಾಗಿದ್ದು, ದತ್ತಾಂಶ ಸಂಗ್ರಹಿಸಲಾಗಿದೆ. ಇದೇ 8ರಂದು ಜಿಲ್ಲಾ ಉಸ್ತುವಾರಿ ಸಚಿವರು ಋಣ ಮುಕ್ತ ಪ್ರಮಾಣಪತ್ರ ನೀಡಲಿದ್ದಾರೆ. ಜನವರಿಯಲ್ಲಿ 10 ಲಕ್ಷ ಜನರನ್ನು ಒಟ್ಟಿಗೆ ಸೇರಿಸಿ ಋಣಮುಕ್ತ ಪ್ರಮಾಣಪತ್ರ ನೀಡಲಾಗುತ್ತದೆ’ ಎಂದು ಹೇಳಿದರು.