ಕಾಂಗ್ರೆಸ್ನಲ್ಲಿ ಅತೃಪ್ತ ಶಾಸಕರ ನಡೆ ನಿಗೂಢವಾಗಿದೆ. ಸಚಿವ ಸ್ಥಾನ ಸಿಗದೇ ಇರುವ ಅತೃಪ್ತರು ಬೆಂಬಲಿಗರ ಜತೆ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ಹೇಳಿಕೆ ನೀಡಿದ್ದಾರೆ. ಅವರಲ್ಲಿ ಕೆಲವರು ಅಧಿವೇಶನದ ಸಂದರ್ಭದಲ್ಲಿ ರಾಜೀನಾಮೆ ನೀಡುವ ಮೂಲಕ ಮೈತ್ರಿ
ಸರ್ಕಾರಕ್ಕೆ ಮುಜುಗರ ಉಂಟು ಮಾಡಲು ತಯಾರಿ ನಡೆಸಿದ್ದಾರೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿದೆ.