ಕಲಬುರ್ಗಿ: ದೆಹಲಿಯ ನಿಜಾಮುದ್ದೀನ್ ದರ್ಗಾ ಬಳಿ ನಡೆದ ಮುಸ್ಲಿಂ ಧರ್ಮಗುರುಗಳ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಜಿಲ್ಲೆಯ 19 ಜನರನ್ನು ಜಿಲ್ಲಾಡಳಿತವು ಇಎಸ್ಐ ಆಸ್ಪತ್ರೆಯ ಕ್ವಾರಂಟೈನ್ನಲ್ಲಿ ಇಟ್ಟು, ತೀವ್ರ ನಿಗಾ ವಹಿಸಿದೆ ಎಂದು ಉಪಮುಖ್ಯಮಂತ್ರಿ, ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ತಿಳಿಸಿದ್ದಾರೆ.