<figcaption>""</figcaption>.<p><strong>ಬೆಂಗಳೂರು: </strong>ಕಾರ್ಮಿಕರು, ಮಕ್ಕಳು, ಮಹಿಳೆಯರು ಪ್ರಯಾಣಕ್ಕೆ ಹಣವಿಲ್ಲದೆ, ಪರದಾಡುತ್ತಿರುವುದನ್ನು ಮನಗಂಡು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ವತಿಯಿಂದ ₹1ಕೋಟಿ ದೇಣಿಗೆಯನ್ನು ಕೆಎಸ್ಆರ್ಟಿಸಿ ಅಧ್ಯಕ್ಷರಿಗೆ ನೀಡಲಾಗಿದೆ.</p>.<p>ಈ ಸಂಬಂಧ ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕೊರೊನಾ ಕಾಂಗ್ರೆಸ್ ಪರಿಹಾರ ನಿಧಿಗೆ ಪಕ್ಷದ ಶಾಸಕರು, ಜನಪ್ರತಿನಿಧಿಗಳು, ಮಾಜಿ ಶಾಸಕರು ದೇಣಿಗೆಯಾಗಿ ನೀಡಿದ್ದಹಣವನ್ನೂ ಈ ಕೆಲಸಕ್ಕಾಗಿ ಉಪಯೋಗಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.</p>.<p>ರಾಜಸ್ಥಾನ, ತೆಲಂಗಾಣ, ದೆಹಲಿ, ಉತ್ತರ ಪ್ರದೇಶ, ಮಹಾರಾಷ್ಟ್ರ, ಜಾರ್ಖಂಡ್ ಸೇರಿದಂತೆ ಅನೇಕ ರಾಜ್ಯಗಳ ಪ್ರಯಾಣಿಕರು ತಮ್ಮ ಊರು ತಲುಪಲು ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸಿವೆ. ಪ್ರಜೆಗಳ ಬಗ್ಗೆ ಆ ಸರಕಾರಗಳಿಗಿರುವಕಾಳಜಿ ಕರ್ನಾಟಕಕ್ಕೆ ಇಲ್ಲ ಎಂದು ಆರೋಪಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<figcaption>""</figcaption>.<p><strong>ಬೆಂಗಳೂರು: </strong>ಕಾರ್ಮಿಕರು, ಮಕ್ಕಳು, ಮಹಿಳೆಯರು ಪ್ರಯಾಣಕ್ಕೆ ಹಣವಿಲ್ಲದೆ, ಪರದಾಡುತ್ತಿರುವುದನ್ನು ಮನಗಂಡು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ವತಿಯಿಂದ ₹1ಕೋಟಿ ದೇಣಿಗೆಯನ್ನು ಕೆಎಸ್ಆರ್ಟಿಸಿ ಅಧ್ಯಕ್ಷರಿಗೆ ನೀಡಲಾಗಿದೆ.</p>.<p>ಈ ಸಂಬಂಧ ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕೊರೊನಾ ಕಾಂಗ್ರೆಸ್ ಪರಿಹಾರ ನಿಧಿಗೆ ಪಕ್ಷದ ಶಾಸಕರು, ಜನಪ್ರತಿನಿಧಿಗಳು, ಮಾಜಿ ಶಾಸಕರು ದೇಣಿಗೆಯಾಗಿ ನೀಡಿದ್ದಹಣವನ್ನೂ ಈ ಕೆಲಸಕ್ಕಾಗಿ ಉಪಯೋಗಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.</p>.<p>ರಾಜಸ್ಥಾನ, ತೆಲಂಗಾಣ, ದೆಹಲಿ, ಉತ್ತರ ಪ್ರದೇಶ, ಮಹಾರಾಷ್ಟ್ರ, ಜಾರ್ಖಂಡ್ ಸೇರಿದಂತೆ ಅನೇಕ ರಾಜ್ಯಗಳ ಪ್ರಯಾಣಿಕರು ತಮ್ಮ ಊರು ತಲುಪಲು ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸಿವೆ. ಪ್ರಜೆಗಳ ಬಗ್ಗೆ ಆ ಸರಕಾರಗಳಿಗಿರುವಕಾಳಜಿ ಕರ್ನಾಟಕಕ್ಕೆ ಇಲ್ಲ ಎಂದು ಆರೋಪಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>