<p><strong>ಆಲೂರು:</strong> ಹುಣಸುವಳ್ಳಿ ಗ್ರಾಮದ ಸಮೀಪ ಹಾದು ಹೋಗಿರುವ ಯಗಚಿ ನದಿಯಲ್ಲಿ ಮಂಗಳವಾರ ಈಜಾಲು ಹೋಗಿದ್ದ ಐವರು ಯುವಕರಲ್ಲಿ ಮೂವರು ನೀರುಪಾಲಾಗಿದ್ದಾರೆ.</p>.<p>ಹುಣಸವಳ್ಳಿ ಗ್ರಾಮದ ನಿವಾಸಿ ರತನ್ (21), ದೊಡ್ಡ ಕಣಗಾಲು ಗ್ರಾಮದ ಭೀಮಣ್ಣ(24) ಮನು (22) ಮೃತಪಟ್ಟವರು.</p>.<p>ಹುಣಸವಳ್ಳಿಯ ಸಂಜಯ್ (22) ದೊಡ್ಡ ಕಣಗಾಲ್ ಗ್ರಾಮದ ನಿವಾಸಿ ಧನು (20) ಅಸ್ವಸ್ಥಗೊಂಡಿದ್ದು ಆಲೂರು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.</p>.<p>ಸ್ಥಳಕ್ಕೆ ಜಿಲ್ಲಾಧಿಕಾರಿ ಗಿರೀಶ್ ಹಾಗೂ ಆಲೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಆಲೂರು:</strong> ಹುಣಸುವಳ್ಳಿ ಗ್ರಾಮದ ಸಮೀಪ ಹಾದು ಹೋಗಿರುವ ಯಗಚಿ ನದಿಯಲ್ಲಿ ಮಂಗಳವಾರ ಈಜಾಲು ಹೋಗಿದ್ದ ಐವರು ಯುವಕರಲ್ಲಿ ಮೂವರು ನೀರುಪಾಲಾಗಿದ್ದಾರೆ.</p>.<p>ಹುಣಸವಳ್ಳಿ ಗ್ರಾಮದ ನಿವಾಸಿ ರತನ್ (21), ದೊಡ್ಡ ಕಣಗಾಲು ಗ್ರಾಮದ ಭೀಮಣ್ಣ(24) ಮನು (22) ಮೃತಪಟ್ಟವರು.</p>.<p>ಹುಣಸವಳ್ಳಿಯ ಸಂಜಯ್ (22) ದೊಡ್ಡ ಕಣಗಾಲ್ ಗ್ರಾಮದ ನಿವಾಸಿ ಧನು (20) ಅಸ್ವಸ್ಥಗೊಂಡಿದ್ದು ಆಲೂರು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.</p>.<p>ಸ್ಥಳಕ್ಕೆ ಜಿಲ್ಲಾಧಿಕಾರಿ ಗಿರೀಶ್ ಹಾಗೂ ಆಲೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>