ಹೈದರಾಬಾದ್: ತಿರುಪತಿ ವೆಂಕಟೇಶ್ವರ ನಿಧಿಗೆ ಸೇರಿದ ₹3000 ಕೋಟಿಯನ್ನು ಬ್ಯಾಂಕ್ಗಳಲ್ಲಿ ಠೇವಣಿ ಇಡುವಾಗ ಯಾವುದೇ ನಿಯಮಗಳನ್ನು ಉಲ್ಲಂಘಿಸಿಲ್ಲ ಎಂದು ಟಿಟಿಡಿ ಕಾರ್ಯನಿರ್ವಾಹಕ ಅಧಿಕಾರಿ ಅನಿಲ್ ಕುಮಾರ್ ಸಿಂಘಾಲ್ ಸ್ಪಷ್ಟನೆ ನೀಡಿದ್ದಾರೆ.
ಕಡಿಮೆ ಬಡ್ಡಿದರಕ್ಕೆ ಠೇವಣಿ ಇಡಲಾಗಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿರುವ ಅವರು ಇಡೀ ಪ್ರಕ್ರಿಯೆ ಪಾರದರ್ಶಕವಾಗಿತ್ತು ಎಂದಿದ್ದಾರೆ.