ಲೆಕ್ಕ ಪರಿಶೋಧಕರೂ ಆದ ವಕೀಲ ಬಿ.ಜಿ.ಚಿದಾನಂದ ಅರಸ್, ಹಾಗೂ ಬೆಂಗಳೂರು ವಕೀಲರ ಸಂಘ ಸೇರಿದಂತೆ 10ಕ್ಕೂ ಜನರು ಎಸಿಬಿ ರಚನೆ ಪ್ರಶ್ನಿಸಿ 2016ರಲ್ಲಿ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಈ ಪ್ರಕರಣಗಳಲ್ಲಿ ಪೊನ್ನಣ್ಣ ಅವರನ್ನು ರಾಜ್ಯ ಸರ್ಕಾರ 2017ರ ಜೂನ್ 24ರಂದು ವಿಶೇಷ ವಕೀಲರಾಗಿ ನೇಮಕ ಮಾಡಿ ಆದೇಶಿಸಿತ್ತು.