ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎ.ಸಿ.ಬಿ ಅಧಿಕಾರಿಗಳಿಂದ ಎಸ್‌.ಮೂರ್ತಿ ಜಮೀನು ಪರಿಶೀಲನೆ 

ಮಡಿಕೇರಿ ತಾಲ್ಲೂಕಿನ ಕೆ‌.ನಿಡುಗಣೆ ಗ್ರಾಮ
Last Updated 3 ಅಕ್ಟೋಬರ್ 2019, 13:29 IST
ಅಕ್ಷರ ಗಾತ್ರ

ಮಡಿಕೇರಿ: ವಿಧಾನ‌ಸಭೆ ಸಚಿವಾಲಯದ ಕಾರ್ಯದರ್ಶಿಯಾಗಿದ್ದ ಎಸ್.ಮೂರ್ತಿ ಅವರಿಗೆ ಸೇರಿದ ಆಸ್ತಿಯನ್ನು ಎ.ಸಿ.ಬಿ ಅಧಿಕಾರಿಗಳು ಗುರುವಾರ ಪರಿಶೀಲಿಸಿದರು. ‌

ಮಡಿಕೇರಿ ತಾಲ್ಲೂಕಿನ ಕೆ.ನಿಡುಗಣೆ ಗ್ರಾಮಕ್ಕೆ ಬಂದಿದ್ದ ಅಧಿಕಾರಿಗಳ ತಂಡವು, ಮೂರ್ತಿ ಮಾಲೀಕತ್ವದ ಗದ್ದೆ, ಕಾಫಿ ತೋಟದ ಜಮೀನನ್ನು ಮಹಜರು ಮಾಡಿ, ಮಧ್ಯಾಹ್ನ ಬೆಂಗಳೂರಿಗೆ ವಾಪಸ್ಸಾಯಿತು.

ಬೆಳಗಾವಿಯಲ್ಲಿ 2016 ಹಾಗೂ 17ನೇ ಸಾಲಿನಲ್ಲಿ ನಡೆದ ವಿಧಾನಮಂಡಲ ಚಳಿಗಾಲ ಅಧಿವೇಶನದ ವೇಳೆ ದುಂದು ವೆಚ್ಚ ಮಾಡಲಾಗಿದೆ ಎಂಬ ಆರೋಪದ ಮೇಲೆ ಎಸ್.ಮೂರ್ತಿ ಅವರನ್ನು ಅಮಾನತು ಮಾಡಲಾಗಿತ್ತು. ಅಕ್ರಮದ ತನಿಖೆ ನಡೆಸಲು ಐವರು ಅಧಿಕಾರಿಗಳ ತಂಡವನ್ನು ರಚಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT