ಸಂಘದ ಹಿರಿಯ ಸಲಹೆಗಾರರಾದ ಕೆ.ಎಚ್.ಸಾವಿತ್ರಿ ಸುರೇಶ್ ಕುಮಾರ್, ಅಧ್ಯಕ್ಷರಾದ ಶಾಂತಲಾ ಧರ್ಮರಾಜ್ ಅವರು ವಿವಿಧ ವಿಷಯಗಳ ಕುರಿತು ಚರ್ಚಿಸಿದರು. ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಕುಮಾರ ನಾಯಕ್, ಆಯುಕ್ತ ಪೆದ್ದಪ್ಪಯ್ಯ, ಹೆಚ್ಚುವರಿ ನಿರ್ದೇಶಕ ನಾಗೇಶ್, ಸಂಘದ ಕಾರ್ಯದರ್ಶಿ ಮಾಲತಿ ಭಟ್, ಎನ್ ವನಿತಾ, ಸೌಮ್ಯಶ್ರೀ, ಅಕ್ಷರ, ಗೋರೂರು ಪಂಕಜ ಉಪಸ್ಥಿತರಿದ್ದರು.