ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಡ ಜನರ ಕಲ್ಯಾಣ ಮಾಡುವೆ

Last Updated 16 ಏಪ್ರಿಲ್ 2018, 19:30 IST
ಅಕ್ಷರ ಗಾತ್ರ

ನಾನು ಮುಖ್ಯಮಂತ್ರಿ ಪದವಿ ಪಡೆದ ದಿನವೇ ಮತದಾರರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿ ಅಂದಿನಿಂದಲೇ ರಾಜ್ಯದ ಪ್ರತಿ ತಾಲ್ಲೂಕಿಗೂ ತೆರಳಿ ಅಧಿಕಾರಿಗಳ-ಸಾರ್ವಜನಿಕರ ಸಂಪರ್ಕ ಸಭೆ ನಡೆಸಿ ಪ್ರತಿ ಮತಕ್ಷೇತ್ರದ ಸಮಸ್ಯೆಗಳನ್ನು ಬಗೆಹರಿಸಲು ಕೂಡಲೇ ಕ್ರಮ ಕೈಗೊಳ್ಳುವೆನು.

ಬಡ ಜನರ ಕಲ್ಯಾಣದ ಯೋಜನೆಗಳು ಯೋಗ್ಯ ಫಲಾನುಭವಿಗಳಿಗೆ ದೊರೆಯಲು ನೋಡಲ್ ಪರಿವೀಕ್ಷಕರನ್ನು ನೇಮಿಸುವೆ. ನಿರುದ್ಯೋಗ ನಿವಾರಣೆಗೆ ಪ್ರತಿ ಗ್ರಾಮದಲ್ಲೂ ಚಿಕ್ಕ ಕೈಗಾರಿಕಾ ಘಟಕ ಸ್ಥಾಪಿಸುವೆ.

ಮಹಾಂತೇಶ ರಾಜಗೋಳಿ, ಬೈಲಹೊಂಗಲ, ಬೆಳಗಾವಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT