<p><strong>ಕಲಬುರ್ಗಿ:</strong>ಆಳಂದ ರಸ್ತೆಯ ಸಾವಳಗಿ ಕ್ರಾಸ್ ಹತ್ತಿರ ಇಂದು ಮುಂಜಾನೆ ಸ್ಕಾರ್ಪಿಯೊ ಮತ್ತು ಲಾರಿ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.</p>.<p>ಮೃತಪಟ್ಟವರು ಮಹಾರಾಷ್ಟ್ರದ ದಕ್ಷಿಣ ಸೊಲ್ಲಾಪುರ ತಾಲ್ಲೂಕಿನ ಚಿಂಚಪೂರದವರು. ತಿರುಪತಿಗೆ ಹೋಗಿ ಮರಳುತ್ತಿದ್ದ ವೇಳೆಯಲ್ಲಿ ಅಪಘಾತ ಸಂಭವಿಸಿದೆ.</p>.<p>ಸಂಜಯ್ ಕುಮಾರ್ (29) , ರಾಣಿ ಸಂಜಯ್ (26) ಭಾಗ್ಯಶ್ರೀ (22) , ಶ್ರೇಯಸ್ (3) ಧೀರಜ್ ಸಂಗಣ್ಣ (2) ಸ್ಥಳದಲ್ಲೇ ಸಾವಿಗೀಡಾದರು.</p>.<p>ಶಿವರಾಜ್, ಶೀತಲ್ ಸಂಗಣ್ಣ, ಭೀಮಾಶಂಕರ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ:</strong>ಆಳಂದ ರಸ್ತೆಯ ಸಾವಳಗಿ ಕ್ರಾಸ್ ಹತ್ತಿರ ಇಂದು ಮುಂಜಾನೆ ಸ್ಕಾರ್ಪಿಯೊ ಮತ್ತು ಲಾರಿ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.</p>.<p>ಮೃತಪಟ್ಟವರು ಮಹಾರಾಷ್ಟ್ರದ ದಕ್ಷಿಣ ಸೊಲ್ಲಾಪುರ ತಾಲ್ಲೂಕಿನ ಚಿಂಚಪೂರದವರು. ತಿರುಪತಿಗೆ ಹೋಗಿ ಮರಳುತ್ತಿದ್ದ ವೇಳೆಯಲ್ಲಿ ಅಪಘಾತ ಸಂಭವಿಸಿದೆ.</p>.<p>ಸಂಜಯ್ ಕುಮಾರ್ (29) , ರಾಣಿ ಸಂಜಯ್ (26) ಭಾಗ್ಯಶ್ರೀ (22) , ಶ್ರೇಯಸ್ (3) ಧೀರಜ್ ಸಂಗಣ್ಣ (2) ಸ್ಥಳದಲ್ಲೇ ಸಾವಿಗೀಡಾದರು.</p>.<p>ಶಿವರಾಜ್, ಶೀತಲ್ ಸಂಗಣ್ಣ, ಭೀಮಾಶಂಕರ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>