ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಂದಕಕ್ಕೆ ಉರುಳಿದ ಕಾರು: ನಾಲ್ವರು ಸಾವು

Last Updated 18 ಫೆಬ್ರುವರಿ 2019, 13:38 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಕಳಸ ಹೋಬಳಿಯ ಹಿರೇಬೈಲು ಬಳಿ ಕಾರೊಂದು ಕಂದಕಕ್ಕೆ ಉರುಳಿ ನಾಲ್ವರು ಮೃತಪಟ್ಟಿದ್ದಾರೆ.

ರಾಜು ರೈ(58), ವಿಶ್ವನಾಥ್(55), ಮಮತಾ(51) ಪುಷ್ಪಾವತಿ (45) ಮೃತಪಟ್ಟವರು. ಗಾಯಗೊಂಡಿದ್ದ ಒಬ್ಬರನ್ನು ಕಳಸದ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರೆಲ್ಲರು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಹಾಗೂ ಉಪ್ಪಿನಂಗಡಿಯವರು.

ಕಳಸ ಠಾಣೆ ಪೊಲೀಸರುರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT