ಬೆಂಗಳೂರು: ನಟ, ಮಾಜಿ ಸಚಿವ ಅಂಬರೀಷ್(66) ಶನಿವಾರ ರಾತ್ರಿ ನಿಧನರಾದರು.
ಉಸಿರಾಟದ ಸಮ್ಯಸ್ಯೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆಗಾಗಿಸಂಜೆ ವಿಕ್ರಮ್ ಆಸ್ಪತ್ರೆಗೆ ದಾಖಲಾಗಿದ್ದರು.
ಮಳವಳ್ಳಿ ಹುಚ್ಚೇಗೌಡ ಅಮರನಾಥ್(ಅಂಬರೀಷ್) ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾದರು.
1952ರ ಮೇ 29ರಂದು ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ದೊಡ್ಡರಸಿನಕೆರೆ ಗ್ರಾಮ ಅಂಬರೀಷ್ ಜನಿಸಿದರು.
ಹಿರಿಯ ನಟ, ಮಾಜಿ ಸಚಿವ ಮತ್ತು ದೀರ್ಘಕಾಲದ ನನ್ನ ಗೆಳೆಯ ಅಂಬರೀಷ್ ಅವರ ಸಾವು ದಿಗ್ಭ್ರಮೆ ಉಂಟು ಮಾಡಿದೆ. ತೀರಾ ಅನಿರೀಕ್ಷಿತ ಸಾವು. ಚಿತ್ರರಂಗ ಮತ್ತು ರಾಜಕೀಯರಂಗಗಳೆರಡರಲ್ಲಿಯೂ ಜನಮನ ಗೆದ್ದ ನಾಯಕ ಅಂಬರೀಷ್.ನಿಜವಾದ ಅರ್ಥದಲ್ಲಿ ಅಜಾತಶತ್ರು. ಅವರ ಕುಟುಂಬ ಮತ್ತು ಅಭಿಮಾನಿಗಳ ದು:ಖದಲ್ಲಿ ನಾನೂ ಭಾಗಿ. pic.twitter.com/Ibvdk8PzEM
— Siddaramaiah (@siddaramaiah) November 24, 2018
ಇನ್ನಷ್ಟು ಓದು
Yet another shocking news , Gentleman actor , Loved by all human , Former Union State Minister Sri Amabarish is no more . He had enlightened so many lives with his generosity . pic.twitter.com/518WzIEykN
— Sadananda Gowda (@DVSBJP) November 24, 2018
ಹಿರಿಯ ನಟ, ರಾಜಕಾರಣಿ ಅಂಬರೀಶ್ ಅವರನ್ನು ಕಳೆದುಕೊಂಡು ಕರ್ನಾಟಕ ಬಡವಾಗಿದೆ. ಒಬ್ಬ ಒಳ್ಳೆಯ ಸ್ನೇಹಿತರಾಗಿದ್ದ ಅವರ ಅಗಲಿಕೆ ವೈಯಕ್ತಿಕವಾಗಿ ತುಂಬಾ ನೋವನ್ನುಂಟು ಮಾಡಿದೆ. ದೇವರು ಅವರ ಆತ್ಮಕ್ಕೆ ಶಾಂತಿ ಕರುಣಿಸಲಿ. pic.twitter.com/mZyCnAtkyM
— B.S. Yeddyurappa (@BSYBJP) November 24, 2018
Deeply mourn the sudden demise of our colleague and versatile actor Ambareesh. May the family be blessed with the strength to bear the loss. May his soul rest in peace. Ambareesh will be missed.
— KPCC President (@KPCCPresident) November 24, 2018
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.