<figcaption>""</figcaption>.<figcaption>""</figcaption>.<figcaption>""</figcaption>.<p><strong>ಬೆಂಗಳೂರು: </strong>ಖಾಲಿ ರಸ್ತೆಯಲ್ಲಿ ಜಾಲಿರೈಡ್ ಮಾಡುತ್ತಿದ್ದ ನಟಿ ಶರ್ಮಿಳಾ ಮಾಡ್ರೆ ಕಾರು ಅಪಘಾತವಾಗಿದ್ದು, ಶರ್ಮಿಳಾ ಅವರೂ ಗಾಯಗೊಂಡಿದ್ದಾರೆ.</p>.<p>ನಗರದಲ್ಲಿ ನಿಷೇಧಾಜ್ಞೆ ಇದೆ. ಇದರ ನಡುವೆಯೇ ಶರ್ಮಿಳಾ ಸ್ನೇಹಿತರ ಜೊತೆ ಜಾಗ್ವಾರ್ ಕಾರಿನಲ್ಲಿ ಶುಕ್ರವಾರ ರಾತ್ರಿ ಸುತ್ತಾಡುತ್ತಿದ್ದರು.</p>.<p>ವಸಂತನಗರ ಕೆಳ ಸೇತುವೆಯಲ್ಲಿ ಕಾರು ಕಂಬಕ್ಕೆ ಡಿಕ್ಕಿ ಹೊಡೆದಿದೆ. ಅಫಘಾತದಲ್ಲಿ ಶರ್ಮಿಳಾ ಮಂಡ್ರೆ ಮುಖಕ್ಕೆ ಗಾಯವಾಗಿದ್ದು, ಸ್ನೇಹಿತನೊಬ್ಬನ ಕೈಗೆ ಪೆಟ್ಟು ಬಿದ್ದಿದೆ. ಇಬ್ಬರನ್ನೂ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<figcaption><em><strong>ಅಪಘಾತದಲ್ಲಿ ನಜ್ಜುಗುಜ್ಜಾಗಿರುವ ಜಾಗ್ವಾರ್ ಕಾರು</strong></em></figcaption>.<p>ಶರ್ಮಿಳಾ ಮಾಂಡ್ರೆ ಹಾಗೂ ಸ್ನೇಹಿತನ ವಿರುದ್ಧ ಹೈಗ್ರೌಂಡ್ಸ್ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ನಿಷೇಧಾಜ್ಞೆ ಜಾರಿಯಲ್ಲಿರುವುದರಿಂದ ಪಾಸ್ ಇಲ್ಲದೆ ನಗರದಲ್ಲಿ ಯಾವುದೇ ವಾಹನ ಸಂಚರಿಸಬಾರದೆಂದು ಕಮಿಷನರ್ ಹೇಳಿದ್ದರು. ಆದರೆ, ಶರ್ಮಿಳಾ ನಿಯಮ ಉಲ್ಲಂಘಿಸಿ ಕಾರು ರಸ್ತೆಗೆ ತಂದಿದ್ದರು ಎಂದು ಪೊಲೀಸರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<figcaption>""</figcaption>.<figcaption>""</figcaption>.<figcaption>""</figcaption>.<p><strong>ಬೆಂಗಳೂರು: </strong>ಖಾಲಿ ರಸ್ತೆಯಲ್ಲಿ ಜಾಲಿರೈಡ್ ಮಾಡುತ್ತಿದ್ದ ನಟಿ ಶರ್ಮಿಳಾ ಮಾಡ್ರೆ ಕಾರು ಅಪಘಾತವಾಗಿದ್ದು, ಶರ್ಮಿಳಾ ಅವರೂ ಗಾಯಗೊಂಡಿದ್ದಾರೆ.</p>.<p>ನಗರದಲ್ಲಿ ನಿಷೇಧಾಜ್ಞೆ ಇದೆ. ಇದರ ನಡುವೆಯೇ ಶರ್ಮಿಳಾ ಸ್ನೇಹಿತರ ಜೊತೆ ಜಾಗ್ವಾರ್ ಕಾರಿನಲ್ಲಿ ಶುಕ್ರವಾರ ರಾತ್ರಿ ಸುತ್ತಾಡುತ್ತಿದ್ದರು.</p>.<p>ವಸಂತನಗರ ಕೆಳ ಸೇತುವೆಯಲ್ಲಿ ಕಾರು ಕಂಬಕ್ಕೆ ಡಿಕ್ಕಿ ಹೊಡೆದಿದೆ. ಅಫಘಾತದಲ್ಲಿ ಶರ್ಮಿಳಾ ಮಂಡ್ರೆ ಮುಖಕ್ಕೆ ಗಾಯವಾಗಿದ್ದು, ಸ್ನೇಹಿತನೊಬ್ಬನ ಕೈಗೆ ಪೆಟ್ಟು ಬಿದ್ದಿದೆ. ಇಬ್ಬರನ್ನೂ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<figcaption><em><strong>ಅಪಘಾತದಲ್ಲಿ ನಜ್ಜುಗುಜ್ಜಾಗಿರುವ ಜಾಗ್ವಾರ್ ಕಾರು</strong></em></figcaption>.<p>ಶರ್ಮಿಳಾ ಮಾಂಡ್ರೆ ಹಾಗೂ ಸ್ನೇಹಿತನ ವಿರುದ್ಧ ಹೈಗ್ರೌಂಡ್ಸ್ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ನಿಷೇಧಾಜ್ಞೆ ಜಾರಿಯಲ್ಲಿರುವುದರಿಂದ ಪಾಸ್ ಇಲ್ಲದೆ ನಗರದಲ್ಲಿ ಯಾವುದೇ ವಾಹನ ಸಂಚರಿಸಬಾರದೆಂದು ಕಮಿಷನರ್ ಹೇಳಿದ್ದರು. ಆದರೆ, ಶರ್ಮಿಳಾ ನಿಯಮ ಉಲ್ಲಂಘಿಸಿ ಕಾರು ರಸ್ತೆಗೆ ತಂದಿದ್ದರು ಎಂದು ಪೊಲೀಸರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>