‘ಬೆಳಗಾವಿಯಲ್ಲಿ ಗೋಕಾಕ, ಕಾಗವಾಡ ಹಾಗೂ ಅಥಣಿ ಈ ಮೂರೂ ಕ್ಷೇತ್ರಗಳಲ್ಲೂ ಉಪಚುನಾವಣೆಯಲ್ಲಿ ಗೆಲ್ಲಲು ತಯಾರಿ ಮಾಡಿಕೊಂಡಿದ್ದೇವೆ. ಗೋಕಾಕ್ ಕ್ಷೇತ್ರಕ್ಕೆ ಲಖನ್ ಜಾರಕಿಹೊಳಿ ಮಾತ್ರ ಆಕಾಂಕ್ಷಿಯಾಗಿದ್ದಾರೆ. ಹೀಗಾಗಿ ಅವರನ್ನೇ ಪರಿಗಣಿಸುವ ಸಾಧ್ಯತೆ ಇದೆ. ಅಥಣಿ, ಕಾಗವಾಡದಲ್ಲಿ ತಲಾ ಮೂವರು ಆಕಾಂಕ್ಷಿಗಳಿದ್ದಾರೆ’ ಎಂದರು.